Welcome to JCILM GLOBAL

Helpline # +91 6380 350 221 (Give A Missed Call)

ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ವಿಶ್ವಾಸ ಮತ್ತು ನೈತಿಕತೆಯು ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಬೇಕು.
ದೇವರು ನಮಗೆ ಅಮರ ಪ್ರಾಣವನ್ನು ನೀಡಿದ್ದಾರೆ ಮತ್ತು ಬುದ್ಧಿವಂತಿಕೆ ಮತ್ತು ಸಮರ್ಥನೆಯ ಉಡುಗೊರೆಗಳ ಮೂಲಕ, ಆತನ ಸೃಷ್ಟಿಯಲ್ಲಿ ಸ್ಥಾಪಿತವಾದ ವಸ್ತುಗಳ ಕ್ರಮವನ್ನು ಅರ್ಥಮಾಡಿಕೊಳ್ಳಲು ನಮಗೆ ಅನುವು ಮಾಡಿಕೊಡುತ್ತದೆ.
ದೇವರ ವಾಕ್ಯವನ್ನು ನಿಮ್ಮ ಮಾನದಂಡವನ್ನಾಗಿ ಮಾಡಿಕೊಳ್ಳಿ.
ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ
ಈ ಕಾರಣ, ನೀವು ಪೂರ್ಣಾಸಕ್ತಿಯಿಂದ ನಿಮ್ಮ ವಿಶ್ವಾಸಕ್ಕೆ ಸದ್ಗುಣವನ್ನು
ಸದ್ಗುಣಕ್ಕೆ ಸುಜ್ಞಾನವನ್ನು ಸೇರಿಸಿರಿ
ಸುಜ್ಞಾನಕ್ಕೆ ಸಂಯಮವನ್ನು,
ಸಂಯಮಕ್ಕೆ ಸ್ಥೈರ್ಯವನ್ನು,
ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ.
ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು,
ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.
ಒಳ್ಳೆದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
”ನಾನು ಹೇಳುವದೇನಂದರೆ, ಆತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವದಿಲ್ಲ….(ಗಲಾತ್ಯ 5 : 16)

Archives

May 3

Do not be quick with your mouth, do not be hasty in your heart to utter anything before God. God is in heaven and you are on earth, so let

Continue Reading »

May 2

Therefore, since we have been justified through faith, we have peace with God through our Lord Jesus Christ… —Romans 5:1. The cost of peace is always high. Jesus’ enormous sacrifice

Continue Reading »

May 1

And do not grieve the Holy Spirit of God, with whom you were sealed for the day of redemption. Get rid of all bitterness, rage and anger, brawling and slander,

Continue Reading »