Welcome to JCILM GLOBAL

Helpline # +91 94453 51292 (Give A Missed Call)

ನಾವು ದೇವರನ್ನು ಅರಿತುಕೊಂಡಾಗ ಮತ್ತು ಅವರ ಒಳ್ಳೆಯ ಗುಣದಲ್ಲಿ ಭರವಸೆ ಇಟ್ಟಾಗ ನಾವು ಯಾವಾಗಲೂ ಅವರ ಮುಂದೆ ನಮ್ಮ ವಿನಂತಿಗಳನ್ನು ತರಬಹುದು ಮತ್ತು ಅವರ ಪ್ರತಿಕ್ರಿಯೆಯು/ಪ್ರತ್ಯುತ್ತರವು ನಮಗೆ ಉತ್ತಮವಾಗಿದೆ ಎಂಬ ಅಂಶದಲ್ಲಿ ವಿಶ್ರಾಂತಿ ಪಡೆಯಬಹುದು.
ದೇವರನ್ನು ಅರಿತುಕೊಳ್ಳಲು ಮತ್ತು ಆತನ ಒಳ್ಳೆಯ ಗುಣದಲ್ಲಿ ಭರವಸೆ ಇಡಲು ನಾವು ಆತನ ವಾಕ್ಯವನ್ನು ತಿಳಿದಿರಬೇಕು ಏಕೆಂದರೆ ದೇವರೇ ಅವರ ವಾಕ್ಯವಾಗಿದ್ದಾರೆ ಮತ್ತು ಅವರ ವಾಕ್ಯವೇ ಸ್ವತಃ ದೇವರಾಗಿದ್ದಾರೆ.
ದೇವರು ತನ್ನ ವಾಕ್ಯದಲ್ಲಿ ಏನು ಹೇಳಿದ್ದಾರೆಂದು ತಿಳಿದುಕೊಳ್ಳುವುದು ಮತ್ತು ಅದರಲ್ಲಿ ವಿಶ್ರಾಂತಿ ಪಡೆಯುವುದು ಒಂದು ಮಗು ತನ್ನ ಪೋಷಕರ ತೋಳುಗಳಲ್ಲಿ ಸುರಕ್ಷಿತವಾಗಿ ಮತ್ತು ಭ್ರದವಾಗಿ ವಿಶ್ರಾಂತಿಯಲ್ಲಿರುವಂತೆಯೇ ಆಗಿದೆ.
ದೇವರು, ನಮ್ಮ ನಿರಂತರತೆ ಹಾಗೂ ಅವರಿಗೆ ನಮ್ಮ ಅಧೀನತೆ ಮತ್ತು ದೇವರ ವಾಗ್ದಾನಗಳ ಮೇಲೆ ನಿಂತು ಅವುಗಳ ನೆರವೇರಿಕೆಯಲ್ಲಿ ಸಂಪೂರ್ಣ ಭರವಸೆಯನ್ನು ಹೊಂದಿರುವುದು ಇವೆರಡನ್ನೂ ಬಯಸುತ್ತಾರೆ.
ನೇಮಕಾತಿಯ ಪತ್ರ(offer letter) ಅಥವಾ ಆಸ್ತಿ-ಪತ್ರದ ದಾಖಲೆಗಳಲ್ಲಿ(property documents) ಅದರೊಳಗಿನ ವಿಷಯಗಳನ್ನು ತಿಳಿಯದೆ ನೀವು ಸಹಿ ಮಾಡುತ್ತೀರಾ? ಅದೇ ರೀತಿಯಲ್ಲಿ ದೇವರು ನಮಗಾಗಿ ಈಗಾಗಲೇ ಒದಗಿಸಿರುವ ಅದ್ಭುತವಾದ ಪಿತ್ರಾರ್ಜಿತವಾದ ಸ್ವತ್ತನ್ನು, ಆತನ ವಾಕ್ಯದಲ್ಲಿ ನಮಗಾಗಿ ಇರಿಸಲಾಗಿದೆ ಅದನ್ನು ತಿಳಿಯೋಣ. ಆಮೆನ್
”ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.”(ವಿಮೋಚನಕಾಂಡ 33:14)

Archives

May 1

Without faith it is impossible to please God, because anyone who comes to him must believe that he exists and that he rewards those who earnestly seek him. —Hebrews 11:6.

Continue Reading »

April 30

Speaking the truth in love, we will in all things grow up into him who is the head, that is, Christ. —Ephesians 4:15. Speaking the truth is hard enough. You

Continue Reading »

April 29

I know that my Redeemer lives and that in the end he will stand upon the earth. —Job 19:25. Beyond what these words originally conveyed in Job’s day, we know

Continue Reading »